ಕುಮಾರೇಶ್ವರ ಜಯಂತಿ ಪ್ರವಚನ ಕಾರ್ಯಕ್ರಮ
Kumareshwara Jayanti discourse program
ಗಂಗಾವತಿ: ನಗರದಲ್ಲಿ ನಡೆಯುತ್ತಿರುವ ಶ್ರೀ.ಲಿಂ.ಹಾನಗಲ್ ಕುಮಾರೇಶ್ವರ ಜಯಂತಿ ಮಹೋತ್ಸವದ ಅಂಗವಾಗಿ ನಡೆಯುವ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಮನ್ ಮಹಾರಾಜ ನಿರಂಜನ ಜಗ ಜದ್ಘುರು ಡಾ.ಗುರುಸಿದ್ಧ ರಾಜ ಯೋಗೆಂದ್ರ ಮಹಾಸ್ವಾಮಿಗಳು ನಗರಕ್ಕೆ ಆಗಮಿಸಿದರು.
ಈ ಸಂಧರ್ಭದಲ್ಲಿ ಮುಂಡರಗಿ ಅನ್ನದಾನೇಶ್ವರ ಮಠದ ಶ್ರೀಗಳು ವಿರುಪಾಕ್ಷಪ್ಪ ಸಿಂಗನಾಳ,ಬಸವಂತ ಪಾಟೀಲ್, ಸುರೇಶ್ ಪಾಟೀಲ್, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಸಭಾ ಗಂಗಾವತಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಉಪಾಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮನೋಹರಸ್ವಾಮಿ ಹಿರೇಮಠ ಶ್ರೀಗಳನ್ನು ಸ್ವಾಗತಿಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 