ಕುಮಾರೇಶ್ವರ ಜಯಂತಿ ಪ್ರವಚನ ಕಾರ್ಯಕ್ರಮ
Kumareshwara Jayanti discourse program
ಗಂಗಾವತಿ: ನಗರದಲ್ಲಿ ನಡೆಯುತ್ತಿರುವ ಶ್ರೀ.ಲಿಂ.ಹಾನಗಲ್ ಕುಮಾರೇಶ್ವರ ಜಯಂತಿ ಮಹೋತ್ಸವದ ಅಂಗವಾಗಿ ನಡೆಯುವ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಮನ್ ಮಹಾರಾಜ ನಿರಂಜನ ಜಗ ಜದ್ಘುರು ಡಾ.ಗುರುಸಿದ್ಧ ರಾಜ ಯೋಗೆಂದ್ರ ಮಹಾಸ್ವಾಮಿಗಳು ನಗರಕ್ಕೆ ಆಗಮಿಸಿದರು.
ಈ ಸಂಧರ್ಭದಲ್ಲಿ ಮುಂಡರಗಿ ಅನ್ನದಾನೇಶ್ವರ ಮಠದ ಶ್ರೀಗಳು ವಿರುಪಾಕ್ಷಪ್ಪ ಸಿಂಗನಾಳ,ಬಸವಂತ ಪಾಟೀಲ್, ಸುರೇಶ್ ಪಾಟೀಲ್, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಸಭಾ ಗಂಗಾವತಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಉಪಾಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮನೋಹರಸ್ವಾಮಿ ಹಿರೇಮಠ ಶ್ರೀಗಳನ್ನು ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 