ರಬಕವಿ-ಬನಹಟ್ಟಿ ಕಾನಿಪ ಅಧ್ಯಕ್ಷರಾಗಿ ಕುಂಬಾರ, ಉಪಾಧ್ಯಕ್ಷರಾಗಿ ಕೋಪರ್ಡೆ ಆಯ್ಕೆ
Kumbara elected as Rabakavi-Banahatti Kanip president, Koparde as vice president
ರಬಕವಿ-ಬನಹಟ್ಟಿ 10: ರಬಕವಿ-ಬನಹಟ್ಟಿ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ಪದಾಧಿಗಳ ಆಯ್ಕೆ ನಡೆದು, ಸಂಘದ ಅಧ್ಯಕ್ಷರಾಗಿ ರಬಕವಿಯ ಪ್ರಕಾಶ ಕುಂಬಾರ, ಉಪಾಧ್ಯಕ್ಷರಾಗಿ ಬನಹಟ್ಟಿಯ ಮಾಧವಾನಂದ ಪ್ರಭು ಕೋಪರ್ಡೆ, ಕಾರ್ಯದರ್ಶಿಯಾಗಿ ಚಂದ್ರಶೇಖರ ತುಂಗಳ, ಖಜಾಂಚಿಯಾಗಿ ಬಸಯ್ಯ ವಸ್ತ್ರದ ಅವರು ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ರಬಕವಿ-ಬನಹಟ್ಟಿಯ ಹಿರಿಯ ಪತ್ರಕರ್ತ ಶಿವಾನಂದ ಮಹಾಬಲಶೆಟ್ಟಿ, ನೀಲಕಂಠ ದಾತಾರ, ಮಲ್ಲಿಕಾರ್ಜುನ ತುಂಗಳ, ಯಶವಂತ ವಾಜಂತ್ರಿ, ಕಿರಣ ಆಳಗಿ, ವಿಶ್ವಜ ಕಾಡದೇವರ, ಮಹಾದೇವ ತೋಟಗೇರ, ಶಂಭು ಗುಣಕಿ, ಬಸವರಾಜ ಪಟ್ಟಣ ಸೇರಿದಂತೆ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 