ರಬಕವಿ-ಬನಹಟ್ಟಿ ಕಾನಿಪ ಅಧ್ಯಕ್ಷರಾಗಿ ಕುಂಬಾರ, ಉಪಾಧ್ಯಕ್ಷರಾಗಿ ಕೋಪರ್ಡೆ ಆಯ್ಕೆ
Kumbara elected as Rabakavi-Banahatti Kanip president, Koparde as vice president
ರಬಕವಿ-ಬನಹಟ್ಟಿ 10: ರಬಕವಿ-ಬನಹಟ್ಟಿ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ಪದಾಧಿಗಳ ಆಯ್ಕೆ ನಡೆದು, ಸಂಘದ ಅಧ್ಯಕ್ಷರಾಗಿ ರಬಕವಿಯ ಪ್ರಕಾಶ ಕುಂಬಾರ, ಉಪಾಧ್ಯಕ್ಷರಾಗಿ ಬನಹಟ್ಟಿಯ ಮಾಧವಾನಂದ ಪ್ರಭು ಕೋಪರ್ಡೆ, ಕಾರ್ಯದರ್ಶಿಯಾಗಿ ಚಂದ್ರಶೇಖರ ತುಂಗಳ, ಖಜಾಂಚಿಯಾಗಿ ಬಸಯ್ಯ ವಸ್ತ್ರದ ಅವರು ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ರಬಕವಿ-ಬನಹಟ್ಟಿಯ ಹಿರಿಯ ಪತ್ರಕರ್ತ ಶಿವಾನಂದ ಮಹಾಬಲಶೆಟ್ಟಿ, ನೀಲಕಂಠ ದಾತಾರ, ಮಲ್ಲಿಕಾರ್ಜುನ ತುಂಗಳ, ಯಶವಂತ ವಾಜಂತ್ರಿ, ಕಿರಣ ಆಳಗಿ, ವಿಶ್ವಜ ಕಾಡದೇವರ, ಮಹಾದೇವ ತೋಟಗೇರ, ಶಂಭು ಗುಣಕಿ, ಬಸವರಾಜ ಪಟ್ಟಣ ಸೇರಿದಂತೆ ಮುಂತಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 