ರಬಕವಿ-ಬನಹಟ್ಟಿ ಕಾನಿಪ ಅಧ್ಯಕ್ಷರಾಗಿ ಕುಂಬಾರ, ಉಪಾಧ್ಯಕ್ಷರಾಗಿ ಕೋಪರ್ಡೆ ಆಯ್ಕೆ
Kumbara elected as Rabakavi-Banahatti Kanip president, Koparde as vice president
ರಬಕವಿ-ಬನಹಟ್ಟಿ 10: ರಬಕವಿ-ಬನಹಟ್ಟಿ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ಪದಾಧಿಗಳ ಆಯ್ಕೆ ನಡೆದು, ಸಂಘದ ಅಧ್ಯಕ್ಷರಾಗಿ ರಬಕವಿಯ ಪ್ರಕಾಶ ಕುಂಬಾರ, ಉಪಾಧ್ಯಕ್ಷರಾಗಿ ಬನಹಟ್ಟಿಯ ಮಾಧವಾನಂದ ಪ್ರಭು ಕೋಪರ್ಡೆ, ಕಾರ್ಯದರ್ಶಿಯಾಗಿ ಚಂದ್ರಶೇಖರ ತುಂಗಳ, ಖಜಾಂಚಿಯಾಗಿ ಬಸಯ್ಯ ವಸ್ತ್ರದ ಅವರು ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ರಬಕವಿ-ಬನಹಟ್ಟಿಯ ಹಿರಿಯ ಪತ್ರಕರ್ತ ಶಿವಾನಂದ ಮಹಾಬಲಶೆಟ್ಟಿ, ನೀಲಕಂಠ ದಾತಾರ, ಮಲ್ಲಿಕಾರ್ಜುನ ತುಂಗಳ, ಯಶವಂತ ವಾಜಂತ್ರಿ, ಕಿರಣ ಆಳಗಿ, ವಿಶ್ವಜ ಕಾಡದೇವರ, ಮಹಾದೇವ ತೋಟಗೇರ, ಶಂಭು ಗುಣಕಿ, ಬಸವರಾಜ ಪಟ್ಟಣ ಸೇರಿದಂತೆ ಮುಂತಾದವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 