ನೂತನ ಸಿಪಿಐ ರಮೇಶ್ ಹನಾಪುರರಿಗೆ ಕುರುಬ ಸಮುದಾಯದ ಅಭಿನಂದನೆ
Kuruba community congratulates new CPI leader Ramesh Hanapura
ಲೋಕದರ್ಶನ ವರದಿ
ಮುಂಡಗೋಡ 21: ಇಲ್ಲಿನ ಪೊಲೀಸ್ ಠಾಣೆಗೆ ನೂತನ ಸಿಪಿಐ ಆಗಿ ಆಗಮಿಸಿರುವ ರಮೇಶ್ ಹನಾಪುರ ಅವರಿಗೆ ಕುರುಬ ಸಮುದಾಯದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕುರುಬ ಸಮುದಾಯದ ಮುಖಂಡರು ಸಿಪಿಐ ರಮೇಶ್ ಹನಾಪುರ ಹಾಗೂ ಪಿಎಸ್ಐ ಮಂಜುನಾಥ್ ಗೌಡರ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಅವರ ಸೇವಾ ಅವಧಿಯಲ್ಲಿ ತಾಲೂಕಿನ ಜನತೆಗೆ ಉತ್ತಮ ಪೊಲೀಸ್ ಸೇವೆ ದೊರಕಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುರುಬ ಸಮುದಾಯದ ಅಧ್ಯಕ್ಷ ಶಿವಾನಂದ ಕುರುಬರ, ರಾಜು ಗುಬ್ಬಕನವರ, ಎಸ್.ಎಸ್. ಪಾಟೀಲ, ಮಂಜುನಾಥ ಕೋಣಕೇರಿ, ಯಲ್ಲಪ್ಪ ಕುರುಬರ, ಬಸವರಾಜ ತನಕೇದಾರ, ಮಂಜು, ರವಿ ಮಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 