ನೂತನ ಸಿಪಿಐ ರಮೇಶ್ ಹನಾಪುರರಿಗೆ ಕುರುಬ ಸಮುದಾಯದ ಅಭಿನಂದನೆ
Kuruba community congratulates new CPI leader Ramesh Hanapura
ಲೋಕದರ್ಶನ ವರದಿ
ಮುಂಡಗೋಡ 21: ಇಲ್ಲಿನ ಪೊಲೀಸ್ ಠಾಣೆಗೆ ನೂತನ ಸಿಪಿಐ ಆಗಿ ಆಗಮಿಸಿರುವ ರಮೇಶ್ ಹನಾಪುರ ಅವರಿಗೆ ಕುರುಬ ಸಮುದಾಯದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕುರುಬ ಸಮುದಾಯದ ಮುಖಂಡರು ಸಿಪಿಐ ರಮೇಶ್ ಹನಾಪುರ ಹಾಗೂ ಪಿಎಸ್ಐ ಮಂಜುನಾಥ್ ಗೌಡರ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಅವರ ಸೇವಾ ಅವಧಿಯಲ್ಲಿ ತಾಲೂಕಿನ ಜನತೆಗೆ ಉತ್ತಮ ಪೊಲೀಸ್ ಸೇವೆ ದೊರಕಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುರುಬ ಸಮುದಾಯದ ಅಧ್ಯಕ್ಷ ಶಿವಾನಂದ ಕುರುಬರ, ರಾಜು ಗುಬ್ಬಕನವರ, ಎಸ್.ಎಸ್. ಪಾಟೀಲ, ಮಂಜುನಾಥ ಕೋಣಕೇರಿ, ಯಲ್ಲಪ್ಪ ಕುರುಬರ, ಬಸವರಾಜ ತನಕೇದಾರ, ಮಂಜು, ರವಿ ಮಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 