ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ
Kurugod: Deputy Commissioner Nagendra Prasad K visits crop damage areas
ಬಳ್ಳಾರಿ 21: ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಶುಕ್ರವಾರ ಭೇಟಿ ನೀಡಿ ಪರೀಶೀಲಿಸಿದರು. ಈ ಸಂದರ್ಭದಲ್ಲಿ ಕುರುಗೋಡು ತಹಶೀಲ್ದಾರ ಟಿ.ನರಸಪ್ಪ ಸೇರಿದಂತೆ ತಾಲ್ಲೂಕು ಕೃಷಿ ಅಧಿಕಾರಿಗಳು, ರೈತರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 