ಕುಷ್ಟಗಿ: ವಿವಿಧ ಆಗ್ರೋ ಕೇಂದ್ರಗಳಿಗೆ ಡಿಸಿ ಭೇಟಿ: ಪರೀಶೀಲನೆ
Kustagi: DC visits various agro centers: Review
ಕೊಪ್ಪಳ 19 : ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ವಿವಿಧ ಆಗ್ರೋ ಕೇಂದ್ರಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿ, ರಸಗೊಬ್ಬರ ಪೂರೈಕೆ ಕುರಿತು ಪರೀಶೀಲಿಸಿದರು.
ಯೋಜನೆ ಪ್ರಕಾರ ರಸಗೊಬ್ಬರ ರೈತರಿಗೆ ಮಾರಾಟ ಮಾಡಬೇಕು ಎಂದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಬರುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಪಡಬೇಕಿಲ್ಲ. ಯೂರಿಯಾ ರಸಗೊಬ್ಬರ ಬಳಕೆಯನ್ನು ರೈತರು ಆದಷ್ಟು ಕಡಿಮೆ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ. ಎಸ್. ಕೃಷಿ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಸೇರಿದಂತೆ ವಿವಿಧ ರಸಗೊಬ್ಬರಗಳ ಅಂಗಡಿಗಳ ಮಾಲೀಕರು ಮತ್ತು ರೈತರು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 