ಕುಷ್ಟಗಿ: ವಿವಿಧ ಆಗ್ರೋ ಕೇಂದ್ರಗಳಿಗೆ ಡಿಸಿ ಭೇಟಿ: ಪರೀಶೀಲನೆ
Kustagi: DC visits various agro centers: Review
ಕೊಪ್ಪಳ 19 : ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ವಿವಿಧ ಆಗ್ರೋ ಕೇಂದ್ರಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿ, ರಸಗೊಬ್ಬರ ಪೂರೈಕೆ ಕುರಿತು ಪರೀಶೀಲಿಸಿದರು.
ಯೋಜನೆ ಪ್ರಕಾರ ರಸಗೊಬ್ಬರ ರೈತರಿಗೆ ಮಾರಾಟ ಮಾಡಬೇಕು ಎಂದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಬರುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಪಡಬೇಕಿಲ್ಲ. ಯೂರಿಯಾ ರಸಗೊಬ್ಬರ ಬಳಕೆಯನ್ನು ರೈತರು ಆದಷ್ಟು ಕಡಿಮೆ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ. ಎಸ್. ಕೃಷಿ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಸೇರಿದಂತೆ ವಿವಿಧ ರಸಗೊಬ್ಬರಗಳ ಅಂಗಡಿಗಳ ಮಾಲೀಕರು ಮತ್ತು ರೈತರು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 