ಮಣ್ಣಿನ ಮನೆ ಕುಸಿದು ಕಾರ್ಮಿಕ ಸಾವು
ಕೊಟ್ಟೂರು, ಫೆ 22,ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಮಣ್ಣಿನ ಮನೆ ಕುಸಿದು ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಾಲೂಕಿನ ಹುಣಿಸಿಕಟ್ಟೆ ಗ್ರಾಮದ ಅಂಜಿನಪ್ಪ (35) ಮೃತ ವ್ಯಕ್ತಿ. ಇಲ್ಲಿನ ಮೂಗಬಸವೇಶ್ವರ ಆಸ್ಪತ್ರೆ ಸಮೀಪದ ಹಳೆಯ ಮಣ್ಣಿನ ಮನೆ ಕೆಡವಲು 21 ಸಾವಿರ ರೂಗಳಿಗೆ ಗುತ್ತಿಗೆ ಪಡೆದುಕೊಂಡಿದ್ದು, ಮನೆ ಕಡವಲು ಹೋಗುತ್ತಿದ್ದಂತೆಯೇ ಮನೆ ಕುಸಿದು ಬಿದ್ದದೆ. ಇದರ ಪರಿಣಾಮ ಅಂಜಿನಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಟ್ಟೂರು ಪೊಲ್ಲೀಸ್ ಠಾಣೆಯಲ್ಲಿ ಪ್ರಕರಣದಖಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 