ಸಿಆರ್ ಪಿ ಎಫ್ ಬಂಕರ್ ಬಳಿ ಸಜೀವ ಬಾಂಬ್ ಪತ್ತೆ: ತಪ್ಪಿದ ಭಾರಿ ದುರಂತ
ಶ್ರೀನಗರ, ಮಾರ್ಚ್ 11:ಸಿಆರ್ಪಿಎಫ್ ಬಂಕರ್ ಬಳಿ ಸಜೀವ ಗ್ರನೇಡ್ ಪತ್ತೆಯಾಗಿದ್ದು ಅದನ್ನು ಸಕಾಲದಲ್ಲಿ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಲಾಗಿದೆ. ಭದ್ರತಾ ಪಡೆಗಳು ಸಜೀವ ಬಾಂಬ್ ನಿಷ್ಕ್ರಿಯಗೊಳಿದ ನಂತರ ಭಾರಿ ದೊಡ್ಡ ಅನಾಹುತ ತಪ್ಪಿದೆ."ಬಾಂಬ್ ಡಿಸ್ಪೋಸಬಲ್ ಸ್ಕ್ವೇರ್ (ಬಿಡಿಎಸ್) ಅನ್ನು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ನಿಷ್ಕ್ರಿಯಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಒಂದು ದೊಡ್ಡ ದುರಂತವನ್ನು ತಪ್ಪಿಸುವ ಮೂಲಕ ಯಾವುದೇ ಹಾನಿಯಾಗದಂತೆ ಬಾಂಬ್ ನಿಷ್ಕ್ರಿಯಗೊಳಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬಂಕರ್ ಬಳಿ ಗ್ರೆನೇಡ್ ಹೇಗೆ ಬಂತು ತಕ್ಷಣ ಸ್ಪಷ್ಟವಾಗಿ ಗೊತ್ತಾಗಿಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 