ಕಾರ್ಮಿಕ ಮುಖಂಡ ಲಕ್ಷ್ಮಣ ಹಂದ್ರಾಳಗೆ ಪಿತೃ ವಿಯೋಗ
Labor leader Lakshman Handral loses father
ಲೋಕದರ್ಶನ ವರದಿ
ಕಾರ್ಮಿಕ ಮುಖಂಡ ಲಕ್ಷ್ಮಣ ಹಂದ್ರಾಳಗೆ ಪಿತೃ ವಿಯೋಗ
ವಿಜಯಪುರ 15: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮದ ನಿವಾಸಿ ಯಲ್ಲಪ್ಪ. ಲಕ್ಷ್ಮಣ. ಉಂಡಿ (ಹಂದ್ರಾಳ) (91) ದಿ.15ರಂದು ಬೆಳಗ್ಗೆ 3ಕ್ಕೆ ನಿಧನರಾದರು.
ಮಕ್ಕಳಾದ ರಾಮಣ್ಣ, ಲಕ್ಷ್ಮಣ, ಶಿವಾನಂದ ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಮರಿ ಮೊಮ್ಮಕಳನ್ನು ಸೇರಿದಂತೆ ಹಂದ್ರಾಳ (ಉಂಡಿ) ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 