ಕೆರೆ ತುಂಬಿಸುವ ಯೋಜನೆ ಶೀಘ್ರದಲ್ಲಿ ಆರಂಭ: ಮಾಧುಸ್ವಾಮಿ
ಲೋಕದರ್ಶನ ವರದಿ
ಯಲಬುಗರ್ಾ 10: ಸರಕಾರದಿಂದ ಇಗಾಗಲೇ ಹಣ ಬಿಡುಗಡೆಯಾಗಿದ್ದು ಮುಂಬರುವ ದಿನಗಳಲ್ಲಿ ಕೆರೆ ತುಂಬಿಸುವ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ ಮಾದುಸ್ವಾಮೀ ಹೇಳಿದರು.
ಪಟ್ಟಣದ ಕೆಂಪು ಕೆರೆಗೆ ಬೇಟಿ ನೀಡಿ ಕೆರೆ ವೀಕ್ಷಿಸಿ ಅವರು ಮಾತನಾಡಿದರು. ಸಣ್ಣ ನೀರಾವರಿ ಇಲಾಖೆಯಿಂದ ಬಿಡುಗಡೆಯಾಗಿರುವ ಅನುಧಾನದಲ್ಲಿ ಕೆರೆ ಅಭಿವೃದ್ಧಿ ಪಡಿಸಲಾಗುವದು ಮತ್ತು ನೀರು ಸಂಗ್ರಹಿಸಲು ವ್ಯವಸ್ಥೆ ಮಾಡಲಾಗುವದು ಈ ಕೆರೆ ಕಾಮಗಾರಿಯ ವೇಗ ಹೆಚ್ಚಾಗಬೇಕು ಮತ್ತು ಉತ್ತಮ ಗುಣಮಟ್ಟದ ಕಾಮಗಾರಿ ನಡೆಯಬೇಕು ಎಂದರು.
ಸಂಸದ ಸಂಗಣ್ಣ ಕರಡಿ, ಶಾಸಕ ಹಾಲಪ್ಪ ಆಚಾರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮುಖಂಡರಾದ ನವೀನಕುಮಾರ ಗುಳಗಣ್ಣನವರ, ಬಸವಲಿಂಗಪ್ಪ ಭೂತೆ, ಸಿ ಎಚ್ ಪೋಲಿಸ್ ಪಾಟೀಲ, ಕಳಕನಗೌಡ ಜುಮಲಾಪೂರ, ವೀರಣ್ಣ ಹುಬ್ಬಳ್ಳಿ, ಮಲ್ಲಿಖಾಜರ್ುನ ನರೇಗಲ್, ತಾಪಂ ಉಪಾದ್ಯಕ್ಷ ವೀಶ್ವನಾಥ ಮರಿಬಸಪ್ಪನವರ, ಸದಸ್ಯರಾದ ಶರಣಪ್ಪ ಈಳಗೇರ, ರಾಮಣ್ಣ ಹೊಸಮನಿ, ಸೇರಿದಂತೆ ಪಪಂ ಎಲ್ಲಾ ಸದಸ್ಯರು ಅಧಿಕಾರಿಗಳು ಹಾಜರಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 