ಕೆರೆ ತುಂಬಿಸುವ ಯೋಜನೆ ಶೀಘ್ರದಲ್ಲಿ ಆರಂಭ: ಮಾಧುಸ್ವಾಮಿ
ಲೋಕದರ್ಶನ ವರದಿ
ಯಲಬುಗರ್ಾ 10: ಸರಕಾರದಿಂದ ಇಗಾಗಲೇ ಹಣ ಬಿಡುಗಡೆಯಾಗಿದ್ದು ಮುಂಬರುವ ದಿನಗಳಲ್ಲಿ ಕೆರೆ ತುಂಬಿಸುವ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ ಮಾದುಸ್ವಾಮೀ ಹೇಳಿದರು.
ಪಟ್ಟಣದ ಕೆಂಪು ಕೆರೆಗೆ ಬೇಟಿ ನೀಡಿ ಕೆರೆ ವೀಕ್ಷಿಸಿ ಅವರು ಮಾತನಾಡಿದರು. ಸಣ್ಣ ನೀರಾವರಿ ಇಲಾಖೆಯಿಂದ ಬಿಡುಗಡೆಯಾಗಿರುವ ಅನುಧಾನದಲ್ಲಿ ಕೆರೆ ಅಭಿವೃದ್ಧಿ ಪಡಿಸಲಾಗುವದು ಮತ್ತು ನೀರು ಸಂಗ್ರಹಿಸಲು ವ್ಯವಸ್ಥೆ ಮಾಡಲಾಗುವದು ಈ ಕೆರೆ ಕಾಮಗಾರಿಯ ವೇಗ ಹೆಚ್ಚಾಗಬೇಕು ಮತ್ತು ಉತ್ತಮ ಗುಣಮಟ್ಟದ ಕಾಮಗಾರಿ ನಡೆಯಬೇಕು ಎಂದರು.
ಸಂಸದ ಸಂಗಣ್ಣ ಕರಡಿ, ಶಾಸಕ ಹಾಲಪ್ಪ ಆಚಾರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮುಖಂಡರಾದ ನವೀನಕುಮಾರ ಗುಳಗಣ್ಣನವರ, ಬಸವಲಿಂಗಪ್ಪ ಭೂತೆ, ಸಿ ಎಚ್ ಪೋಲಿಸ್ ಪಾಟೀಲ, ಕಳಕನಗೌಡ ಜುಮಲಾಪೂರ, ವೀರಣ್ಣ ಹುಬ್ಬಳ್ಳಿ, ಮಲ್ಲಿಖಾಜರ್ುನ ನರೇಗಲ್, ತಾಪಂ ಉಪಾದ್ಯಕ್ಷ ವೀಶ್ವನಾಥ ಮರಿಬಸಪ್ಪನವರ, ಸದಸ್ಯರಾದ ಶರಣಪ್ಪ ಈಳಗೇರ, ರಾಮಣ್ಣ ಹೊಸಮನಿ, ಸೇರಿದಂತೆ ಪಪಂ ಎಲ್ಲಾ ಸದಸ್ಯರು ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 