ರೈತೋದಯ ಹಸಿರು ಸೇನೆ ರಾಜ್ಯ ಸಂಚಾಲಕರಾಗಿ ಲಕ್ಷ್ಮವ್ವ ಪ, ಮೇಳಿಗಟ್ಟಿ
Lakshmava P, Meligatti as state coordinator of Rythodaya Green Army
ಲಕ್ಷ್ಮೇಶ್ವರ 22: ರೈತರ ಅಭಿವೃದ್ಧಿಯ ನನ್ನ ಉಸಿರು ರೈತರ ಕಲ್ಯಾಣವೇ ನಮ್ಮ ರಾಜ್ಯ ರೈತೋದಯ ಹಸಿರು ಸೇನೆಯ ಉದ್ದೇಶ ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆಯ ಸಂಸ್ಥಾಪಕ ಬಿ ಟಿ ಚಂದ್ರಶೇಖರ್ ಅವರು ರೈತರ ಅಭಿವೃದ್ಧಿಗಾಗಿ ರಾಜ್ಯದ್ಯಂತ ನಿರಂತರ ಪ್ರವಾಸ ಮಾಡುತ್ತಾ ರೈತರ ಸಮಸ್ಯೆಗಳನ್ನು ಆಲಿಸುತ್ತಾ ರಾಜ್ಯಾದ್ಯಂತ ರೈತೋದಯ ಹಸಿರು ಸೇನೆಯ ಪದಾಧಿಕಾರಿಗಳನ್ನು ನೇಮಕ ಮಾಡುತ್ತಾ ರೈತೋದಯ ಹಸಿರು ಸೇನೆಯನ್ನು ಬಲಿಷ್ಠ ಪಡಿಸುತ್ತಿದ್ದಾರೆ.
ಸಾವಿರದ ಎಂಟು ಜೋಡಿ ಸಾಮೂಹಿಕ ವಿವಾಹಗಳ ಕಲ್ಯಾಣ ಉತ್ಕನ ರುವಾರಿ ಬಿ ಟಿ ಚಂದ್ರಶೇಖರ್ ಅವರು ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಒಡೆಯರ ಮಲ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ರೈತ ಮಹಿಳೆ ಲಕ್ಷ್ಮವ್ವ ಪರಮೇಶಪ್ಪ ಮೇಳಿಗಟ್ಟಿ ಅವರನ್ನು ರಾಜ್ಯ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದರು.. ಈ ಸಮಯದಲ್ಲಿ ರೈತೋದಯ ಹಸಿರು ಸೇನೆಯ ರಾಜ್ಯ ಮಹಿಳಾ ಅಧ್ಯಕ್ಷೇ ಲತಾ ಸೇರಿದಂತೆ ಅನೇಕ ರೈತ ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 