ಸಮುದಾಯ ಭವನಕ್ಕೆ ಭೂಮಿಪೂಜೆ
ಬೆಳಗಾವಿ 19: ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದಲ್ಲಿ ಯಮಕನಮಡರ್ಿ ಶಾಸಕರಾದ
ಸತೀಶ
ಜಾರಕಿಹೊಳಿಯವರ ಶಾಸಕರ ಅನುದಾನದಲ್ಲಿ ಮಂಜೂರಾಗಿರುವ ಸಮುದಾಯ ಭವನಕ್ಕೆ ಇಂದಿಲ್ಲಿ ಭೂಮಿ ಪೂಜೆ ನೇರವೇರಿಸ
ಲಾಯಿತು.
ತಾ.ಪಂ. ಸದಸ್ಯ
ಭೀಮರಾವ ನಾಯಕ, ಮಾಜಿ ತಾ.ಪಂ.
ಸದಸ್ಯ ನಿಂಗಪ್ಪ ದ. ನಾಯ್ಕ ಗ್ರಾಮದ
ಮುಖಂಡರಾದ ಬಸನಗೌಡ ಹುದ್ದಾರ, ಭರಮಾ ರುದ್ರಾಪುರಿ, ರಮೇಶ
ಹಗೇದಾಳ, ಕಲ್ಲಯ್ಯ ಹಿರೇಮಠ ಸೇರಿದಂತೆ ಗ್ರಾಮಸ್ಥರು
ಸಂಘ
ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮುದಾಯ ಭವನವು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದು, ಸದ್ಯ ಮಂಜೂರಾಗಿ ರುವುದು
ಗ್ರಾಮಸ್ಥರ ಸಂತೋಷಕ್ಕೆ ಕಾರಣವಾಗಿದೆ. ಅದರ ಸದ್ಭಳಕೆ ಮಾಡಿಕೊಳ್ಳ
ಬೇಕಾದ ಅಗತ್ಯತೆಯನ್ನು ಸಭೆಯಲ್ಲಿ ಮಾತನಾಡಿದವರು ವಿವರಿಸಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 