ಸಮುದಾಯ ಭವನಕ್ಕೆ ಭೂಮಿಪೂಜೆ
ಬೆಳಗಾವಿ 19: ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದಲ್ಲಿ ಯಮಕನಮಡರ್ಿ ಶಾಸಕರಾದ
ಸತೀಶ
ಜಾರಕಿಹೊಳಿಯವರ ಶಾಸಕರ ಅನುದಾನದಲ್ಲಿ ಮಂಜೂರಾಗಿರುವ ಸಮುದಾಯ ಭವನಕ್ಕೆ ಇಂದಿಲ್ಲಿ ಭೂಮಿ ಪೂಜೆ ನೇರವೇರಿಸ
ಲಾಯಿತು.
ತಾ.ಪಂ. ಸದಸ್ಯ
ಭೀಮರಾವ ನಾಯಕ, ಮಾಜಿ ತಾ.ಪಂ.
ಸದಸ್ಯ ನಿಂಗಪ್ಪ ದ. ನಾಯ್ಕ ಗ್ರಾಮದ
ಮುಖಂಡರಾದ ಬಸನಗೌಡ ಹುದ್ದಾರ, ಭರಮಾ ರುದ್ರಾಪುರಿ, ರಮೇಶ
ಹಗೇದಾಳ, ಕಲ್ಲಯ್ಯ ಹಿರೇಮಠ ಸೇರಿದಂತೆ ಗ್ರಾಮಸ್ಥರು
ಸಂಘ
ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮುದಾಯ ಭವನವು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದು, ಸದ್ಯ ಮಂಜೂರಾಗಿ ರುವುದು
ಗ್ರಾಮಸ್ಥರ ಸಂತೋಷಕ್ಕೆ ಕಾರಣವಾಗಿದೆ. ಅದರ ಸದ್ಭಳಕೆ ಮಾಡಿಕೊಳ್ಳ
ಬೇಕಾದ ಅಗತ್ಯತೆಯನ್ನು ಸಭೆಯಲ್ಲಿ ಮಾತನಾಡಿದವರು ವಿವರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 