ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ
ಲೋಕದರ್ಶನ ವರದಿ
ವಿಜಯಪುರ 07: ರಾಜ್ಯ ಸರ್ಕಾರದ ಕೃಷ್ಣಾ ಭಾಗ್ಯ ಜಲನಿಗಮ ವಿಶೇಷ ಘಟಕ ಯೋಜನೆಯ ಅನುದಾನದಡಿಯಲ್ಲಿ ನಗರದ ಅಂಬೇಡ್ಕರ್ ಕ್ರೀಡಾಂಗಣ ಹಾಗೂ ಕನಕದಾಸ ಬಡಾವಣೆಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಭೂಮಿ ಪೂಜೆ ನೆರವೇರಿಸಿದರು.
ಅಂಬೇಡ್ಕರ್ ಕ್ರೀಡಾಂಗಣದ ಹತ್ತಿರ ಸಿಂಥೆಟಿಕ್ ಟ್ರ್ಯಾಕ್ ನಿಮರ್ಾಣಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಹಾಗೂ ಕನಕದಾಸ ಬಡಾವಣೆಯಲ್ಲಿ ಈಜುಕೊಳ ನಿಮರ್ಾಣಕ್ಕೆ 2.20ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಹೈದರಾಬಾದ್ನ ಗ್ರೇಟ್ ಸ್ಪೋಟ್ಸ್ ಹಾಗೂ ತೀರ್ಥರಾಜ್ ಟೆಂಡರ್ದಾರರಾಗಿದ್ದಾರೆ.
ಈ ಸಂದರ್ಭದಲ್ಲಿ ಮಹಾಪೌರ ಶ್ರೀದೇವಿ ಲೋಗಾಂವಿ, ಉಪ ಮಹಾಪೌರ ಗೋಪಾಲ ಘಟಕಾಂಬಳೆ, ಪಾಲಿಕೆ ಸದಸ್ಯರಾದ ಪ್ರಕಾಶ ಮಿಜರ್ಿ, ಅಬ್ದುಲರಜಾಕ ಹೊತರ್ಿ, ಅಲ್ತಾಫ್ ಇಟಗಿ, ಪ್ರೇಮಾನಂದ ಬಿರಾದಾರ, ಮಹಾನಗರ ಪಾಲಿಕೆ ಆಯುಕ್ತರಾದ ಔದ್ರಾಮ, ಯುವಜನಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಎಸ್.ಜಿ.ಲೋಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 