ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ
ಲೋಕದರ್ಶನ ವರದಿ
ವಿಜಯಪುರ 07: ರಾಜ್ಯ ಸರ್ಕಾರದ ಕೃಷ್ಣಾ ಭಾಗ್ಯ ಜಲನಿಗಮ ವಿಶೇಷ ಘಟಕ ಯೋಜನೆಯ ಅನುದಾನದಡಿಯಲ್ಲಿ ನಗರದ ಅಂಬೇಡ್ಕರ್ ಕ್ರೀಡಾಂಗಣ ಹಾಗೂ ಕನಕದಾಸ ಬಡಾವಣೆಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಭೂಮಿ ಪೂಜೆ ನೆರವೇರಿಸಿದರು.
ಅಂಬೇಡ್ಕರ್ ಕ್ರೀಡಾಂಗಣದ ಹತ್ತಿರ ಸಿಂಥೆಟಿಕ್ ಟ್ರ್ಯಾಕ್ ನಿಮರ್ಾಣಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಹಾಗೂ ಕನಕದಾಸ ಬಡಾವಣೆಯಲ್ಲಿ ಈಜುಕೊಳ ನಿಮರ್ಾಣಕ್ಕೆ 2.20ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಹೈದರಾಬಾದ್ನ ಗ್ರೇಟ್ ಸ್ಪೋಟ್ಸ್ ಹಾಗೂ ತೀರ್ಥರಾಜ್ ಟೆಂಡರ್ದಾರರಾಗಿದ್ದಾರೆ.
ಈ ಸಂದರ್ಭದಲ್ಲಿ ಮಹಾಪೌರ ಶ್ರೀದೇವಿ ಲೋಗಾಂವಿ, ಉಪ ಮಹಾಪೌರ ಗೋಪಾಲ ಘಟಕಾಂಬಳೆ, ಪಾಲಿಕೆ ಸದಸ್ಯರಾದ ಪ್ರಕಾಶ ಮಿಜರ್ಿ, ಅಬ್ದುಲರಜಾಕ ಹೊತರ್ಿ, ಅಲ್ತಾಫ್ ಇಟಗಿ, ಪ್ರೇಮಾನಂದ ಬಿರಾದಾರ, ಮಹಾನಗರ ಪಾಲಿಕೆ ಆಯುಕ್ತರಾದ ಔದ್ರಾಮ, ಯುವಜನಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಎಸ್.ಜಿ.ಲೋಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 