ಸಂಭಾಪುರದಲ್ಲಿ ಸಚಿವರಿಂದ ಭೂಮಿಪೂಜೆ
ಗದಗ (ಸಂಭಾಪುರ) 28: ಗದಗ ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಭಾಪೂರ ಗ್ರಾಮದಲ್ಲಿ 14 ಲಕ್ಷ ರೂ. ವೆಚ್ದ ಹೆಚ್ಚುವರಿ ಜಲಸಂಗ್ರಹಗಾರದ ನಿಮರ್ಾಣದ ಕಾಮಗಾರಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯಿಂದ ನಿರ್ಮಿಸಲಾಗುವ ಮೇಲ್ಮಟ್ಟದ ಜಲಸಂಗ್ರಹಗಾರವನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯೊಂದಿಗೆ ನಿರ್ಮಿಸಲು ಸಚಿವ ಸಿ.ಸಿ.ಪಾಟೀಲ್ ಇಲಾಖೆಯ ಸಹಾಯಕ ಅಭಿಯಂತ ಎ.ಎಸ್.ಕಣವಿ ಅವರಿಗೆ ನಿದರ್ೇಶನ ನೀಡಿದರು.
ಹಾತಲಗೇರಿ ಗ್ರಾಪಂ ಉಪಾಧ್ಯಕ್ಷೆ ಶ್ರೀಮತಿ ಕುಸುಮಾ ಬಂಡಿ, ಗ್ರಾಪಂ ಸದಸ್ಯರುಗಳಾದ ಜಿ.ಆರ್.ನಾಗನೂರ, ಡಿ.ಜಿ.ಕುರುಬರ, ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕಣರ್ಿ, ಗ್ರಾಪಂ ಯೋಜನಾಭಿವೃದ್ಧಿ ಅಧಿಕಾರಿ ಎನ್.ಬಿ.ದೇಸಾಯಿ, ಗ್ರಾಮದ ಗಣ್ಯರು, ಗುರು ಹಿರಿಯರು ಹಾಗೂ ಗ್ರಾಮಸ್ಥರು ಇದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 