ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಗದಗ : ಮುಳಗುಂದದ ಬಸ್ ನಿಲ್ದಾಣದಿಂದ ಲಕ್ಷ್ಮೇಶ್ವರ ರಸ್ತೆಗೆ ಕೂಡುವ ಯಳವತ್ತಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗಣಿ, ಭೂ ವಿಜ್ಞಾನ , ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯಿಂದ 2.5 ಕೋಟಿ ರೂ. ವೆಚ್ಚದ 1050 ಮೀ. ಉದ್ದದ ಈ ಕಾಮಗಾರಿ ಭೂಮಿ ಪೂಜೆ ಸಂದರ್ಭದಲ್ಲಿ ಗದಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ.ಪಾಟೀಲ, ಗದಗ ಜಿ.ಪಂ. ಅಧ್ಯಕ್ಷ ಕುಮಾರ ಸಿದ್ಧಲಿಂಗೇಶ್ವರ ಪಾಟೀಲ, ಜಿ.ಪಂ. ಸಾಮಾಜಿಕ ಸ್ತಾಯಿ ಸಮಿತ ಅಧ್ಯಕ್ಷ ಹನುಮಂತಪ್ಪ ಪೂಜಾರ, ಗದಗ ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಲೋಕೋಪಯೋಗಿ ಇಲಾಖೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೇವರಾಜ, ಜನಪ್ರತಿನಿಧಿಗಳು ಮುಳಗುಂದದ ಗುರು ಹಿರಿಯರು ಸಮಾರಂಭದಲ್ಲಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 