ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಭೂಮಿ ಪೂಜೆ
ಲೋಕದರ್ಶನ ವರದಿ
ಬೆಳಗಾವಿ 18: ದಿ. 17ರಂದು ಶಾಸಕ ಅನಿಲ ಬೆನಕೆ ರವರು ಬೆಳಗಾವಿ ನಗರದ ಶೇರಿ ಗಲ್ಲಿಯಲ್ಲಿ
ಶುಧ್ದ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರು.
ಭೂಮಿ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಶಾಸಕರು ಶೇರಿ ಗಲ್ಲಿಯ ಪಿಂಪಲ್ ಕಟ್ಟಾನಲ್ಲಿ ಸ್ಮಾರ್ಟ ಸಿಟಿ ಅನುದಾನದಡಿಯಲ್ಲಿ ಸ್ಥಳೀಯರ ಬೇಡಿಕೆಗಣುಗುನವಾಗಿ ಹಾಗೂ ನೀರಿನ ಸಮಸ್ಯೆಯನ್ನು ನಿಗಿಸುವ ಸಲುವಾಗಿ ಶುದ್ದ ಕುಡಿಯುವ ನೀರಿನ ಘಟಕವನ್ನು ರೂ. 07.50 ಲಕ್ಷಗಳಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.
ಶಾಕರೊಂದಿಗೆ ಸ್ಮಾರ್ಟ ಸಿಟಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಭಿಷೇಕ ಮೆಂಡಿಗೇರಿ, ಗುತ್ತಿಗೆದಾರ ಅಭಿನವ ಪಾಟೀಲ, ಮಾಜಿ ಉಪ ಮಹಾಪೌರ ಸತೀಶ ಗೌರಗೊಂಡಾ, ಅಪ್ಪಾಸಾಬ ಬೋಗಾರ, ಕಾರ್ತಿಕ ಚೌಗಲೆ, ಸಾಗರ ಬೋರಗಲ, ಸಿದ್ದಾರ್ಥ ಅಮನಾಜಿ, ಕಿರಣ ಕಲಕುಪ್ಪಿ, ಶಾಸಕರ ಆಪ್ತ ಸಹಾಯಕ ವ್ಹಿ. ಎಮ್. ಪತ್ತಾರ, ಹಾಗೂ ಇತರ ಸ್ಥಳೀಯ ಮುಖಂಡರು ಯುವಕರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 