ಶಾಲಾ ಆವರಣಗೋಡೆ ನಿಮರ್ಾಣಕ್ಕೆ ಭೂಮಿ ಪೂಜೆ
ಲೋಕದರ್ಶನ ವರದಿ
ಬೆಳಗಾವಿ: ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಶಾಲಾ ಆವರಣಗೋಡೆ ನಿಮರ್ಾಣಕ್ಕೆ ಭೂಮಿ ಪೂಜೆಯನ್ನು ಇಂದು ನೆರವೇರಿಸಲಾಯಿತು. ಬಂಬರಗಾಗ್ರಾಮ ಪಂಚಾಯತಿ ವತಿಯಿಂದ ನರೇಗಾ ಯೋಜನೆಯಲ್ಲಿ ಈ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಸದಸ್ಯ ಭೀಮರಾವ ನಾಯಿಕ, ಬಂಬರ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀರಾಮಾ ನಾಯಿಕ, ಸದಸ್ಯರಾದ ಬಾಳೇಶ ತಳವಾರ, ಬಾಬು ಬಾಂದುಗರ್ೆಹಳೆಯ ವಿದ್ಯಾಥರ್ಿಗಳ ಸಂಘದ ಅಧ್ಯಕ್ಷರಾದ ಬಸನಗೌಡ ಹುದ್ದಾರ, ಶಾಲಾ ಸುಧಾರಣಾ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕಲ್ಲಪ್ಪ ಪಾಮನಾಯಿಕ, ಉಪಾಧ್ಯಕ್ಷರಾದ ಮಾರುತಿ ಮಗದುಮ್ಮ ಗ್ರಾಮದ ಹಿರಿಯರಾದ ಸಂಜುಕಲ್ಲೂರಿ, ರಮೇಶ ಹಗೆದಾಳ, ಶಿವಯ್ಯ ಹಿರೇಮಠ, ಕಲ್ಲಯ್ಯ ಹಿರೇಮಠ, ಮಾರುತಿ ಬ. ಲಾಡೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಪತ್ತಾರ ಯೋಜನೆ ಕುರಿತು ವಿವರಿಸಿದರು. ಶಾಲಾ ಪ್ರಧಾನ ಗುರುಗಳಾದ ಬಸವರಾಜ ಸುಣಗಾರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 