ಚೈತ್ಯಭೂಮಿ ಚಲೋ ಕಾರ್ಯಕ್ರಮಕ್ಕೆ ಚಾಲನೆ
Launch of Chaitya Bhumi Chalo programme
ಗದಗ 04: 68ನೇ ಡಾಽಽ ಬಾಬಾಸಾಹೇಬ ಅಂಬೇಡ್ಕರವರ ಮಹಾ ಪರಿನಿರ್ವಾಣದ ನಿಮಿತ್ಯ ಗದಗ ಜಿಲ್ಲೆ ಡಾಽಽ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಡಾಽಽ ಬಾಬು ಜಗಜೀವನರಾವ್ ಸಮಾನತೆ ಸಮಿತಿ, ಗದಗ, ವತಿಯಿಂದ ಯುವರಾಜ ಬಳ್ಳಾರಿ, ಇವರ ನೇತೃತ್ವದಲ್ಲಿ ದಿನಾಂಕ: 04-12-2024 ಚೈತ್ಯಭೂಮಿ (ಮುಂಬೈ-ದಾದರ) ಚೇಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ದಿಂದ ಮುಂಬೈ-ದಾದರ ತೆರಳುವ ರೈಲು ಪ್ರಯಾಣಕ್ಕೆ ಕಾರ್ಯಕರ್ತರೊಂದಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸುಂಕಪ್ಪ ಎನ್.ಗುತ್ತಿ, ಮಹೇಶ ನಾನಬಾಲ, ನಾಗೇಶ ಕಿನ್ನಾರಿ, ನಾಗರಾಜ ಎನ್.ಬಳ್ಳಾರಿ, ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 