ಚೈತ್ಯಭೂಮಿ ಚಲೋ ಕಾರ್ಯಕ್ರಮಕ್ಕೆ ಚಾಲನೆ
Launch of Chaitya Bhumi Chalo programme
ಗದಗ 04: 68ನೇ ಡಾಽಽ ಬಾಬಾಸಾಹೇಬ ಅಂಬೇಡ್ಕರವರ ಮಹಾ ಪರಿನಿರ್ವಾಣದ ನಿಮಿತ್ಯ ಗದಗ ಜಿಲ್ಲೆ ಡಾಽಽ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಡಾಽಽ ಬಾಬು ಜಗಜೀವನರಾವ್ ಸಮಾನತೆ ಸಮಿತಿ, ಗದಗ, ವತಿಯಿಂದ ಯುವರಾಜ ಬಳ್ಳಾರಿ, ಇವರ ನೇತೃತ್ವದಲ್ಲಿ ದಿನಾಂಕ: 04-12-2024 ಚೈತ್ಯಭೂಮಿ (ಮುಂಬೈ-ದಾದರ) ಚೇಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ದಿಂದ ಮುಂಬೈ-ದಾದರ ತೆರಳುವ ರೈಲು ಪ್ರಯಾಣಕ್ಕೆ ಕಾರ್ಯಕರ್ತರೊಂದಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸುಂಕಪ್ಪ ಎನ್.ಗುತ್ತಿ, ಮಹೇಶ ನಾನಬಾಲ, ನಾಗೇಶ ಕಿನ್ನಾರಿ, ನಾಗರಾಜ ಎನ್.ಬಳ್ಳಾರಿ, ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 