ಯರಗಟ್ಟಿಯಲ್ಲಿ ಅದ್ದೂರಿ ಲಕ್ಷ ದೀಪೋತ್ಸವ
ಲೋಕದರ್ಶನ ವರದಿ
ಯರಗಟ್ಟಿ 5: ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾತರ್ಿಕ ಮಾಸದ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.
ಗ್ರಾಮದ ಮಹಿಳೆಯರು ತಂಡೋಪ ತಂಡವಾಗಿ ಹೊಸ ಉಡುಪುಗಳನ್ನು ಧರಿಸಿಕೊಂಡು ದೇವಸ್ಥಾನಕ್ಕೆ ಆಗಮಿಸಿ ಹಣತೆಗೆ ಎಣ್ಣಿ ಕಾಕುವುದರ ಮೂಲಕ ದೀಪವನ್ನು ಹಚ್ಚಿ ತಮ್ಮ ಇಷ್ಠಾರ್ಥಗಳನ್ನು ಈಡೇರಿಸುವಂತೆ ವೀರಭದ್ರೇಶ್ವರನಲ್ಲಿ ಬೇಡಿಕೊಂಡರು. ನಂತರ ಮಹಾ ಪ್ರಸಾದ
ಜರುಗಿತು.
ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ಪ್ರಧಾನ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ಮೋಹನ ಹಾದಿಮನಿ, ಎಮ್.ಬಿ.ವಾಲಿ, ವಿಜಯ ಮರಡಿ, ರಾಜೇಂದ್ರ ವಾಲಿ, ಶಿವಲಿಂಗಪ್ಪ ವಾಲಿ, ಶಿವಾನಂದ ಕರ್ಜಗಿಮಠ, ಈರಣ್ಣ ಮದ್ದಾನಿ, ಶಿವಾನಂದ ಪಟ್ಟಣಶೆಟ್ಟಿ, ಕುಮಾರ ಹಿರೇಮಠ, ಶ್ರೀಕಾಂತ ಹೊರಟ್ಟಿ, ಶ್ರೀದರ ಉಪ್ಪಿನ, ಚಿದಾನಂದ ಉಪ್ಪಿನ, ಸೋಮು ಅಲ್ಲನ್ನವರ, ಐ, ಜಿ. ಬೆಣ್ಣಿ, ದೆವೇಂದ್ರ ಪಟ್ಟೇದ, ಬಸುರಾಜ ಬಳಿಗಾರ, ಎಮ್.ಎಸ್.ಚಟ್ಟಿ, ಶಿವಾನಂದ ಹಂಜಿ ಮುಂತಾದವರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 