ಯರಗಟ್ಟಿಯಲ್ಲಿ ಅದ್ದೂರಿ ಲಕ್ಷ ದೀಪೋತ್ಸವ
ಲೋಕದರ್ಶನ ವರದಿ
ಯರಗಟ್ಟಿ 5: ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾತರ್ಿಕ ಮಾಸದ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.
ಗ್ರಾಮದ ಮಹಿಳೆಯರು ತಂಡೋಪ ತಂಡವಾಗಿ ಹೊಸ ಉಡುಪುಗಳನ್ನು ಧರಿಸಿಕೊಂಡು ದೇವಸ್ಥಾನಕ್ಕೆ ಆಗಮಿಸಿ ಹಣತೆಗೆ ಎಣ್ಣಿ ಕಾಕುವುದರ ಮೂಲಕ ದೀಪವನ್ನು ಹಚ್ಚಿ ತಮ್ಮ ಇಷ್ಠಾರ್ಥಗಳನ್ನು ಈಡೇರಿಸುವಂತೆ ವೀರಭದ್ರೇಶ್ವರನಲ್ಲಿ ಬೇಡಿಕೊಂಡರು. ನಂತರ ಮಹಾ ಪ್ರಸಾದ
ಜರುಗಿತು.
ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ಪ್ರಧಾನ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ಮೋಹನ ಹಾದಿಮನಿ, ಎಮ್.ಬಿ.ವಾಲಿ, ವಿಜಯ ಮರಡಿ, ರಾಜೇಂದ್ರ ವಾಲಿ, ಶಿವಲಿಂಗಪ್ಪ ವಾಲಿ, ಶಿವಾನಂದ ಕರ್ಜಗಿಮಠ, ಈರಣ್ಣ ಮದ್ದಾನಿ, ಶಿವಾನಂದ ಪಟ್ಟಣಶೆಟ್ಟಿ, ಕುಮಾರ ಹಿರೇಮಠ, ಶ್ರೀಕಾಂತ ಹೊರಟ್ಟಿ, ಶ್ರೀದರ ಉಪ್ಪಿನ, ಚಿದಾನಂದ ಉಪ್ಪಿನ, ಸೋಮು ಅಲ್ಲನ್ನವರ, ಐ, ಜಿ. ಬೆಣ್ಣಿ, ದೆವೇಂದ್ರ ಪಟ್ಟೇದ, ಬಸುರಾಜ ಬಳಿಗಾರ, ಎಮ್.ಎಸ್.ಚಟ್ಟಿ, ಶಿವಾನಂದ ಹಂಜಿ ಮುಂತಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 