ಕಾನೂನು ಸಮ್ಮೇಳನ: ವೈಷ್ಣವಿ, ಸಹಾನಾಗೆ ದ್ವಿತೀಯ ಬಹುಮಾನ
Law Conference: Vaishnavi, Sahana win second prize
ಬೆಳಗಾವಿ 22: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ವೈಷ್ಣವಿ ಕೊಣ್ಣೂರು ಮತ್ತು ಸಹಾನಾ ವಾಲಿ ಅವರು ಬೆಂಗಳೂರು ಕೆಎಲ್ಇ ಲಾ ಕಾಲೇಜು ಆಯೋಜಿಸಿದ ರಾಜಕೀಯ ತತ್ವಶಾಸ್ತ್ರದ ಅನ್ವೇಷಣೆ ವಿಷಯದ ಸಂವಿಧಾನಿಕ ಕಾನೂನು ಸಮ್ಮೇಳನದಲ್ಲಿ ಪೇಪರ್ ಪ್ರಸ್ತುತಪಡಿಸುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಆರ್. ಕುಲಕರ್ಣಿ, ಪ್ರಾಚಾರ್ಯ ಡಾ. ಎ. ಹೆಚ್. ಹವಾಲ್ದಾರ್, ಸೆಮಿನಾರ್ ವಿಭಾಗದ ಸಂಯೋಜಕ ಪ್ರೊ. ಶಿಲ್ಪಾ ರೈಕರ್ ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಈ ಸಾಧನೆಗಾಗಿ ವಿಜೇತರನ್ನು ಅಭಿನಂದಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 