ಕಾನೂನು ಸಮ್ಮೇಳನ: ವೈಷ್ಣವಿ, ಸಹಾನಾಗೆ ದ್ವಿತೀಯ ಬಹುಮಾನ
Law Conference: Vaishnavi, Sahana win second prize
ಬೆಳಗಾವಿ 22: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ವೈಷ್ಣವಿ ಕೊಣ್ಣೂರು ಮತ್ತು ಸಹಾನಾ ವಾಲಿ ಅವರು ಬೆಂಗಳೂರು ಕೆಎಲ್ಇ ಲಾ ಕಾಲೇಜು ಆಯೋಜಿಸಿದ ರಾಜಕೀಯ ತತ್ವಶಾಸ್ತ್ರದ ಅನ್ವೇಷಣೆ ವಿಷಯದ ಸಂವಿಧಾನಿಕ ಕಾನೂನು ಸಮ್ಮೇಳನದಲ್ಲಿ ಪೇಪರ್ ಪ್ರಸ್ತುತಪಡಿಸುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಆರ್. ಕುಲಕರ್ಣಿ, ಪ್ರಾಚಾರ್ಯ ಡಾ. ಎ. ಹೆಚ್. ಹವಾಲ್ದಾರ್, ಸೆಮಿನಾರ್ ವಿಭಾಗದ ಸಂಯೋಜಕ ಪ್ರೊ. ಶಿಲ್ಪಾ ರೈಕರ್ ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಈ ಸಾಧನೆಗಾಗಿ ವಿಜೇತರನ್ನು ಅಭಿನಂದಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 