ಕಾನೂನು ಸಮ್ಮೇಳನ: ವೈಷ್ಣವಿ, ಸಹಾನಾಗೆ ದ್ವಿತೀಯ ಬಹುಮಾನ
Law Conference: Vaishnavi, Sahana win second prize
ಬೆಳಗಾವಿ 22: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ವೈಷ್ಣವಿ ಕೊಣ್ಣೂರು ಮತ್ತು ಸಹಾನಾ ವಾಲಿ ಅವರು ಬೆಂಗಳೂರು ಕೆಎಲ್ಇ ಲಾ ಕಾಲೇಜು ಆಯೋಜಿಸಿದ ರಾಜಕೀಯ ತತ್ವಶಾಸ್ತ್ರದ ಅನ್ವೇಷಣೆ ವಿಷಯದ ಸಂವಿಧಾನಿಕ ಕಾನೂನು ಸಮ್ಮೇಳನದಲ್ಲಿ ಪೇಪರ್ ಪ್ರಸ್ತುತಪಡಿಸುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಆರ್. ಕುಲಕರ್ಣಿ, ಪ್ರಾಚಾರ್ಯ ಡಾ. ಎ. ಹೆಚ್. ಹವಾಲ್ದಾರ್, ಸೆಮಿನಾರ್ ವಿಭಾಗದ ಸಂಯೋಜಕ ಪ್ರೊ. ಶಿಲ್ಪಾ ರೈಕರ್ ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಈ ಸಾಧನೆಗಾಗಿ ವಿಜೇತರನ್ನು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 