ಕಾನೂನು ಬಾಹೀರ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ
ಲೋಕದರ್ಶನ ವರದಿ
ಗಂಗಾವತಿ 15: ಗಂಗಾವತಿ ಗ್ರಾಮೀಣಾ ಠಾಣೆಗೆ ನೂತನ ಪಿಎಸ್ಐ ದೊಡ್ಡಪ್ಪ ಜೆ. ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕು ಪ್ರವಾಸಿತಾಣವಾಗಿರುವುದರಿಂದಾಗಿ ಈ ಭಾಗದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ಸೂಕ್ತ ಕ್ರಮ ಜರುಗಿಸಲಾಗುವುದು, ಮಟಗಾ, ಇಸ್ಪೀಟ್, ಮರಳು ಮಾಫಿಯ ಕಲ್ಲುಗಣಿಗಾರಿಕೆ ಸೇರಿದಂತೆ ಎಲ್ಲ ವಿಧದ ಕಾನೂನು ಬಾಹೀರ ಚಟುವಟಿಗಳಿಗೆ ಕಡಿವಾಣ ಹಾಕಲಾವುದು ಎಂದು ತಿಳಿಸಿದರಲ್ಲದೆ, ಅಪರಾಧಿಕ ಕೃತ್ಯಗಳು ಜರುಗದಂತೆ ತೀವ್ರ ನಿಗಾವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 