ಕಾನೂನು ಬಾಹೀರ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ
ಲೋಕದರ್ಶನ ವರದಿ
ಗಂಗಾವತಿ 15: ಗಂಗಾವತಿ ಗ್ರಾಮೀಣಾ ಠಾಣೆಗೆ ನೂತನ ಪಿಎಸ್ಐ ದೊಡ್ಡಪ್ಪ ಜೆ. ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕು ಪ್ರವಾಸಿತಾಣವಾಗಿರುವುದರಿಂದಾಗಿ ಈ ಭಾಗದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ಸೂಕ್ತ ಕ್ರಮ ಜರುಗಿಸಲಾಗುವುದು, ಮಟಗಾ, ಇಸ್ಪೀಟ್, ಮರಳು ಮಾಫಿಯ ಕಲ್ಲುಗಣಿಗಾರಿಕೆ ಸೇರಿದಂತೆ ಎಲ್ಲ ವಿಧದ ಕಾನೂನು ಬಾಹೀರ ಚಟುವಟಿಗಳಿಗೆ ಕಡಿವಾಣ ಹಾಕಲಾವುದು ಎಂದು ತಿಳಿಸಿದರಲ್ಲದೆ, ಅಪರಾಧಿಕ ಕೃತ್ಯಗಳು ಜರುಗದಂತೆ ತೀವ್ರ ನಿಗಾವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 