ಕಾನೂನು ಬಾಹೀರ ಚಟುವಟಿಕೆಗಳಿಗೆ ಕಡಿವಾಣ ಹಾಕುವೆ
ಲೋಕದರ್ಶನ ವರದಿ
ಗಂಗಾವತಿ 15: ಗಂಗಾವತಿ ಗ್ರಾಮೀಣಾ ಠಾಣೆಗೆ ನೂತನ ಪಿಎಸ್ಐ ದೊಡ್ಡಪ್ಪ ಜೆ. ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕು ಪ್ರವಾಸಿತಾಣವಾಗಿರುವುದರಿಂದಾಗಿ ಈ ಭಾಗದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ಸೂಕ್ತ ಕ್ರಮ ಜರುಗಿಸಲಾಗುವುದು, ಮಟಗಾ, ಇಸ್ಪೀಟ್, ಮರಳು ಮಾಫಿಯ ಕಲ್ಲುಗಣಿಗಾರಿಕೆ ಸೇರಿದಂತೆ ಎಲ್ಲ ವಿಧದ ಕಾನೂನು ಬಾಹೀರ ಚಟುವಟಿಗಳಿಗೆ ಕಡಿವಾಣ ಹಾಕಲಾವುದು ಎಂದು ತಿಳಿಸಿದರಲ್ಲದೆ, ಅಪರಾಧಿಕ ಕೃತ್ಯಗಳು ಜರುಗದಂತೆ ತೀವ್ರ ನಿಗಾವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 