ಗಂಜಿಕೇಂದ್ರಕ್ಕೆ ಶಾಸಕ ಬೊಮ್ಮಾಯಿ ಭೇಟಿ: ಪರಿಶೀಲನೆ
ಲೋಕದರ್ಶನವರದಿ
ಶಿಗ್ಗಾವಿ : ಪಟ್ಟಣದಲ್ಲಿ ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮತ್ತು ಜಲಾವೃತಗೊಂಡ ಕುಟುಂಬದ ಸದಸ್ಯರು ಇರುವ ಗಂಜಿಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಅಗತ್ಯ ಕ್ರಮಕೈಗೊಳ್ಳಲು ಶಾಸಕ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಈ ಸಂದರ್ಭದಲ್ಲಿ ಶಿಗ್ಗಾವಿ ತಹಶೀಲ್ದಾರ ಚಂದ್ರಶೇಖರ ಗಾಳಿ, ಪುರಸಭೆಯ ಮುಖ್ಯಾಧಿಕಾರಿ ಗುಡದಾರಿ, ಶಿವಾನಂದ ಮ್ಯಾಗೇರಿ, ರೇಣುಕನಗೌಡ ಪಾಟೀಲ, ಪಟ್ಟಣದ ಪುರಸಭೆಯ ಸದಸ್ಯರು ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 