ವಿಠ್ಠಲ-ರುಕ್ಮಿಣಿ ಮಂದಿರಕ್ಕೆ ಶಾಸಕಿ ಅಂಜಲಿ ಭೂಮಿಪೂಜೆ
ಗೋಲಿಹಳ್ಳಿ : ವಿಠ್ಠಲ-ರುಕ್ಮಿಣಿ ಮಂದಿರದ ಉದ್ಘಾಟನೆ ನೆರೆವೆರೆಸಿದ ಶಾಸಕಿ ಅಂಜಲಿ ನಿಂಬಾಳ್ಕರ ಭಾರತ ದೇಶವು ಜಾತ್ಯಾತೀತತೆಯಿಂದ ಕೂಡಿದ್ದು, ಬಹಳ ಉತ್ತಮ ಸಂಸ್ಕೃತಿಯನ್ನು ಹೊಂದಿದೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಹೇಳಿದರು.
ತಾಲೂಕಿನ ಬೀಡಿ ಸಮೀಪದ ಗೋಲಿಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಂತಹ ವಿಠ್ಠಲ-ರುಕ್ಮಿಣಿ ಮಂದಿರದ ಗರ್ಭಗುಡಿಯ ಉದ್ಘಾಟನೆ ನೆರೆವೆರೆಸಿ ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಧರ್ಮದ ಕಾರ್ಯಗಳು ನಡೆಯಬೇಕಾದರೆ ಪ್ರತಿ ಗ್ರಾಮಗಳಲ್ಲಿ ನಡೆದರೆ ಮಾತ್ರ ಭಾರತ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ. ಇದರ ಜೋತೆಗೆ ನಮ್ಮ ಮುಂದಿನ ಪಿಳಿಗೆಯು ಜಾತ್ಯಾತೀತತೆಯಿಂದ ಬದುಕಬೇಕಾದರೆ ಜಾತಿ ಭೇಧ ಭಾವ ಮರೆತು ಮಂದಿರ, ಮಸೀದಿ, ಚಚರ್್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯ ಮಾಡಿ ಎಂದು ನುಡಿದರು. ಸಾನಿಧ್ಯವನ್ನು ಅವರೊಳ್ಳಿ ಬಿಳಕಿ ಮಠದ ಚನ್ನಬಸವದೇವರು ವಹಿಸಿದ್ದರು.
ಅದೇ ದಿನ ತಾಲೂಕಿನ ಹಲಗಾ ಮತ್ತು ಬೀಡಿ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 