ವಕೀಲ ಸಂತೋಷ ಪಾಟೀಲ ಅಪಹರಣ
Lawyer Santosh Patil kidnapped
ರಾಯಬಾಗ 09: ತಾಲೂಕಿನ ಸವಸುದ್ದಿ ಗ್ರಾಮದ ವಕೀಲ ಸಂತೋಷ ಅಶೋಕ ಪಾಟೀಲ ಇವರನ್ನು ಏ.29 ರಂದು ಮುಂ.10.30ರ ಸುಮಾರಿಗೆ ರಾಯಬಾಗ ನ್ಯಾಯಾಲಯಕ್ಕೆ ಬೈಕ್ ಮೇಲೆ ಹೋಗುವಾಗ ರಾಯಬಾಗ-ಕಂಕಣವಾಡಿ ರಸ್ತೆಯ ಶಾಹುಪಾರ್ಕ ಗ್ರಾಮ ಹದ್ದಿಯ ಬಸ್ ನಿಲ್ದಾಣ ಹತ್ತಿರ ಅಪಹರಣ ಮಾಡಿರುವದಾಗಿ ಆತನ ಪತ್ನಿ ರೇಖಾ ಪಾಟೀಲ ರಾಯಬಾಗ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪಹರಣಕ್ಕೊಳಗಾದ ಸಂತೋಷ ಪಾಟೀಲ ಅವರು 33 ವಯಸ್ಸಿನವರಾಗಿದ್ದು, 5ಫೂಟ್ 6ಇಂಚ್ ಎತ್ತರವಿದ್ದು, ಸದೃಢ ಮೈಕಟ್ಟು, ಗೋದಿ ಮೈಬಣ್ಣ, ದುಂಡು ಮುಖ ಹೊಂದಿರುವ ಇವರು ಕನ್ನಡ ಭಾಷೆ ಮಾತನಾಡುತ್ತಾರೆ.
ಇವರು ಬಿಳಿ ಬಣ್ಣದ ಶರ್ಟ, ಕಪ್ಪು ಚೆಕ್ಸ್ ಪ್ಯಾಂಟ್ ಧರಿಸಿದ್ದು, ಇವರ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ, ರಾಯಬಾಗ ಪೊಲೀಸ ಠಾಣೆ ದೂರವಾಣಿ ಸಂಖ್ಯೆ: 08331-225333, 9480804060ಗೆ ಸಂಪರ್ಕಿಸಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 