ಶಾಲೆಗೆ ಶಾಸಕ ಸವದಿ ದಿಢೀರ್ ಭೇಟಿ: ಶಾಶ್ವತ ಕಟ್ಟಡದ ಭರವಸೆ
ಲೋಕದರ್ಶನರವದಿ
ಮಹಾಲಿಂಗಪುರ೨೬ : ಸ್ಥಳೀಯ ಮೂರಾಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸಿದ್ದು ಸವದಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳು, ಊಟ, ವಸತಿ ಕೋಣೆ, ಕಲಿಕಾ ಕೊಠಡಿ, ಶೌಚಾಲಯ ಮತ್ತು ಶುಚಿತ್ವ ಪ್ರತಿಯೊಂದನ್ನೂ ಕೂಲಂಕುಷವಾಗಿ ಪರಿಶೀಲಿಸಿದರು.
ನಾಳಿನ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಕಾರ್ಯ ನಿವರ್ಾಹಕ ಅಧಿಕಾರಿ ಗಮನಕ್ಕೆ ತಂದು ಶಾಶ್ವತ ಕಟ್ಟಡದ ಜೊತೆ ಇತರೆ ಸೌಕರ್ಯಗಳನ್ನು ಶೀಘ್ರವಾಗಿ ಒದಗಿಸುವ ಭರವಸೆ ನೀಡಿದರು.
ತೇರದಾಳ ಭಾಜಪ ಗ್ರಾಮೀಣ ಘಟಕದ ಅಧ್ಯಕ್ಷ ಬಸನಗೌಡ ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಜಿ. ಎಸ್. ಗೊಂಬಿ, ಮಾಜಿ ಉಪಾಧ್ಯಕ್ಷ ಚನ್ನಬಸು ಹುರಕಡ್ಲಿ, ಸದಸ್ಯರಾದ ರಾಜು ಚಮಕೇರಿ, ಚನ್ನಬಸು ಯರಗಟ್ಟಿ ಹಾಗೂ ಶಿವು ಹುಣಶ್ಯಾಳ, ವಿಷ್ಣುಗೌಡ ಪಾಟೀಲ, ಶಾಲೆಯ ಪ್ರಾಂಶುಪಾಲ ಎಸ್. ಬಿ. ನಂದೆಪ್ಪಗೋಳ, ಶಿಕ್ಷಕ ಅಶೋಕ ಬಕರೆ, ಮುಖ್ಯೋಪಾಧ್ಯಾಯಿನಿ ಡಬ್ಲ್ಯೂ, ಜಿ ಅಲ್ಲಾಖಾನ್ ಮತ್ತು ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 