ವಾದ ಮಂಡಿಸುವಾಗ ಕುಸಿದು ಬಿದ್ದು ಅಸುನೀಗಿದ ನ್ಯಾಯವಾದಿ
Lawyer collapses and dies while presenting argument
ಕುಷ್ಟಗಿ 10: ಕೇಸ್ ನಡೆಸುವಾಗ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕುಸಿದು ಬಿದ್ದು ನ್ಯಾಯವಾದಿ ನಿಂಗಪ್ಪ ಸುದ್ದಿ ತಾವರಗೇರಾ ಎಂಬವರು ಮೃತಪಟ್ಟ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ತಾಲೂಕಿನ ತಾವರಗೇರಾ ಪಟ್ಟಣದ ನ್ಯಾಯವಾದಿ ನಿಂಗಪ್ಪ ಸುದ್ದಿ (50) ಮೃತರು. ಸ್ಥಳೀಯ ನ್ಯಾಯಾಲಯದಲ್ಲಿ ಕೇಸ್ ನಡೆಸುವ ವಾದ ವೇಳೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಪರಿಣಾಮ ಸಾವನ್ನಪ್ಪಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರ, ಒಬ್ಬರು ಪುತ್ರಿ ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.ನ್ಯಾಯವಾದಿ ನಿಧನ ಹಿನ್ನೆಲೆಯಲ್ಲಿ ತಾಲೂಕು ವಕೀಲರ ಸಂಘ ಸಂತಾಪ ಸೂಚಿಸಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 