ವಾದ ಮಂಡಿಸುವಾಗ ಕುಸಿದು ಬಿದ್ದು ಅಸುನೀಗಿದ ನ್ಯಾಯವಾದಿ
Lawyer collapses and dies while presenting argument
ಕುಷ್ಟಗಿ 10: ಕೇಸ್ ನಡೆಸುವಾಗ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕುಸಿದು ಬಿದ್ದು ನ್ಯಾಯವಾದಿ ನಿಂಗಪ್ಪ ಸುದ್ದಿ ತಾವರಗೇರಾ ಎಂಬವರು ಮೃತಪಟ್ಟ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ತಾಲೂಕಿನ ತಾವರಗೇರಾ ಪಟ್ಟಣದ ನ್ಯಾಯವಾದಿ ನಿಂಗಪ್ಪ ಸುದ್ದಿ (50) ಮೃತರು. ಸ್ಥಳೀಯ ನ್ಯಾಯಾಲಯದಲ್ಲಿ ಕೇಸ್ ನಡೆಸುವ ವಾದ ವೇಳೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಪರಿಣಾಮ ಸಾವನ್ನಪ್ಪಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರ, ಒಬ್ಬರು ಪುತ್ರಿ ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.ನ್ಯಾಯವಾದಿ ನಿಧನ ಹಿನ್ನೆಲೆಯಲ್ಲಿ ತಾಲೂಕು ವಕೀಲರ ಸಂಘ ಸಂತಾಪ ಸೂಚಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 