ಕೋರ್ಟಿನಲ್ಲಿ ವಾಹನಗಳ ಶೆಡ್ ಗಾಗಿ ವಕೀಲರ ಸತ್ಯಾಗ್ರಹ
Lawyers' protest for vehicle shed in court
ಬಳ್ಳಾರಿ 14 : ರಂದು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಾಹನಗಳ ನಿಲುಗಡೆಯ ಶೆಡ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾ ನ್ಯಾಯಾಲಯದ ಮುಂದೆ ವಕೀಲರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ವಕೀಲ ಹೆಚ್.ಚಂದ್ರಶೇಖರ ರೆಡ್ಡಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆದಿದ್ದು. ಈ ಹಿಂದೆ ಬ್ರಿಟಿಷ್ ಆಡಳಿತ ಅವಧಿಯಲ್ಲಿ ನಿರ್ಮಿಸಿದ್ದ ನ್ಯಾಯಾಲಯದ ಆವರಣದಲ್ಲಿ ವಾಹನಗಳ ನಿಲುಗಡೆಯ ಸುಸಜ್ಜಿತ ಶೆಡ್ ನಿರ್ಮಾಣ ಮಾಡಲಾಗಿತ್ತು.ಆದರೆ ಈಗ ಅಂದಾಜು 144 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಜಿಲ್ಲಾ ನ್ಯಾಯಾಲಯಗಳ ಕಾಂಪ್ಲೆಕ್ಸ್ ನಲ್ಲಿ ವಾಹನಗಳ ನಿಲುಗಡೆ ಶೆಡ್ ಇಲ್ಲ. ಇದರಿಂದ ವಾನಗಳನ್ನು ಹೆಚ್ಚು ಬಿಸಿಲಿನ ತಾಪಮಾನದ ಬಳ್ಳಾರಿಯಲ್ಲಿ ಶೆಡ್ ಅವಶ್ಯಕತೆ ಇದ್ದು. ಕೂಡಲೇ ನಿರ್ಮಿಸಲು ಮುಂದಾಗಬೇಕೆಂದು ಸಂಬಂಧಿಸಿದ ಪ್ರಾಧಿಕಾರಗಳಿಗೆ ಮನವಿ ಮಾಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 