ಮುಖಂಡ ರುದ್ರಗೌಡರಿಗೆ ಶಾಸಕರಿಂದ ಸನ್ಮಾನ
Leader Rudragowda honored by MLAs
ತಾಳಿಕೋಟಿ 27: ತಾಲೂಕಿನ ಚಬನೂರ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ತಂದಿರುವ ಗ್ರಾಮದ ಮುಖಂಡ ರುದ್ರಗೌಡ ಪಾಟೀಲ ಇವರನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸನ್ಮಾನಿಸಿ ಗೌರವಿಸಿದರು. ಜ್ಯೋತಿಷ್ಯ ರತ್ನ ಪರಮ ಪೂಜ್ಯ ಶ್ರೀರಾಮ ಲಿಂಗಯ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಾಪಂ ಇಓ ಅನಸೂಯಾ ಚಲವಾದಿ,ಎಇಇ ಆನಂದಸ್ವಾಮಿ,ವಿಲಾಸ್ ರಾಠೋಡ,ಮುಖಂಡರಾದ ಸಂಗನಗೌಡ ಪಾಟೀಲ ಮಡುಸೌಕಾರ ಬಿರಾದಾರ ಮತ್ತಿತರರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 