ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
Leaders pay floral tributes to Chennamma's effigy
ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
ಶಿಗ್ಗಾವಿ 2 : ವೀರಮಾತೆ ಕಿತ್ತೂರಾಣಿ ಚೆನ್ನಮ್ಮನವರು 1829 ಫೆಬ್ರುವರಿ 2 ರಂದು ಲಿಂಗೈಕ್ಯರಾಗಿದ್ದು ನಿಮಿತ್ಯ ಪಟ್ಟಣದ ವೀರಮಾತೆ ಕಿತ್ತೂರಾಣಿ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ವೀರೇಶ ಅಜೂರ. ಯುವ ಘಟಕದ ಅಧ್ಯಕ್ಷ ಬಸಲಿಂಗಪ್ಪ ನರಗುಂದ, ಪಂಚ ಸೈನ್ಯ ಅಧ್ಯಕ್ಷ ಶಿವಾನಂದ ಕುನ್ನೂರ, ಮಂಜುನಾಥ ಮಣ್ಣಣ್ಣವರ, ರಮೇಶ ವನ್ನಳ್ಳಿ,ಶಂಭು ನೆರ್ತಿ,ಪ್ರಶಾಂತ ಬಡ್ಡಿ , ವಸಂತ ಬಡ್ಡಿ, ಬಸವರಾಜ ಜೇಕಿನನಕಟ್ಟಿ ಸೇರಿದಂತೆ ವಿವಿಧ ಸಮಾಜದ ಹಿರಿಯರು ಯುವಕರು ಭಾಗವಹಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 