ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
Leaders pay floral tributes to Chennamma's effigy
ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
ಶಿಗ್ಗಾವಿ 2 : ವೀರಮಾತೆ ಕಿತ್ತೂರಾಣಿ ಚೆನ್ನಮ್ಮನವರು 1829 ಫೆಬ್ರುವರಿ 2 ರಂದು ಲಿಂಗೈಕ್ಯರಾಗಿದ್ದು ನಿಮಿತ್ಯ ಪಟ್ಟಣದ ವೀರಮಾತೆ ಕಿತ್ತೂರಾಣಿ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ವೀರೇಶ ಅಜೂರ. ಯುವ ಘಟಕದ ಅಧ್ಯಕ್ಷ ಬಸಲಿಂಗಪ್ಪ ನರಗುಂದ, ಪಂಚ ಸೈನ್ಯ ಅಧ್ಯಕ್ಷ ಶಿವಾನಂದ ಕುನ್ನೂರ, ಮಂಜುನಾಥ ಮಣ್ಣಣ್ಣವರ, ರಮೇಶ ವನ್ನಳ್ಳಿ,ಶಂಭು ನೆರ್ತಿ,ಪ್ರಶಾಂತ ಬಡ್ಡಿ , ವಸಂತ ಬಡ್ಡಿ, ಬಸವರಾಜ ಜೇಕಿನನಕಟ್ಟಿ ಸೇರಿದಂತೆ ವಿವಿಧ ಸಮಾಜದ ಹಿರಿಯರು ಯುವಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 