ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
Leaders pay floral tributes to Chennamma's effigy
ಮುಖಂಡರಿಂದ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಕೆ
ಶಿಗ್ಗಾವಿ 2 : ವೀರಮಾತೆ ಕಿತ್ತೂರಾಣಿ ಚೆನ್ನಮ್ಮನವರು 1829 ಫೆಬ್ರುವರಿ 2 ರಂದು ಲಿಂಗೈಕ್ಯರಾಗಿದ್ದು ನಿಮಿತ್ಯ ಪಟ್ಟಣದ ವೀರಮಾತೆ ಕಿತ್ತೂರಾಣಿ ಚೆನ್ನಮ್ಮನ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ವೀರೇಶ ಅಜೂರ. ಯುವ ಘಟಕದ ಅಧ್ಯಕ್ಷ ಬಸಲಿಂಗಪ್ಪ ನರಗುಂದ, ಪಂಚ ಸೈನ್ಯ ಅಧ್ಯಕ್ಷ ಶಿವಾನಂದ ಕುನ್ನೂರ, ಮಂಜುನಾಥ ಮಣ್ಣಣ್ಣವರ, ರಮೇಶ ವನ್ನಳ್ಳಿ,ಶಂಭು ನೆರ್ತಿ,ಪ್ರಶಾಂತ ಬಡ್ಡಿ , ವಸಂತ ಬಡ್ಡಿ, ಬಸವರಾಜ ಜೇಕಿನನಕಟ್ಟಿ ಸೇರಿದಂತೆ ವಿವಿಧ ಸಮಾಜದ ಹಿರಿಯರು ಯುವಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 