ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ
ಲೋಕದರ್ಶನ ವರದಿ
ಶಿರಹಟ್ಟಿ: ತಾಲೂಕಿನ ಶೆಟ್ಟೀಕೇರಿ ಗ್ರಾಮದ ಹನಮಂತಪ್ಪ ಶಿವಪ್ಪ ಹರಿಜನ ಮತ್ತು ಬಟ್ಟೂರು ಗ್ರಾಮದ ಲಲಿತವ್ವ ಫಕ್ಕೀರಪ್ಪ ಕುಸಲಾಪೂರ ಅವರು ಶಿರಹಟ್ಟಿ ಮತಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಸುಶೀಲವ್ವ ಲಮಾಣಿ, ದೀಪಕ್ ಲಮಾಣಿ, ಬೆಳ್ಳಟ್ಟಿ ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ ಯುವ ಧುರೀಣರಾದ ಮಹೇಶ ಬಡ್ನಿ, ಶಿವು ಲಮಾಣಿ, ಚಂದ್ರು ಲಮಾಣಿ ಹಾಗೂ ಶೆಟ್ಟೀಕೇರಿ ಮತ್ತು ಬಟ್ಟೂರ ಗ್ರಾಮದ ಯುವಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 