ದಿ. 23 ರಿಂದ 27ರ ವರೆಗೆ ಪಂ. ಬ್ರಹ್ಮಣ್ಯಾಚಾರ್ಯರಿಂದ ಉಪನ್ಯಾಸ
Lecture by Pt. Brahmanyacharya from 23rd to 27th
ಬೆಳಗಾವಿ 22 : ನಗರದ ಶ್ರೀ ವೆಂಕಟೇಶ್ವರ ಸೇವಾ ಸಂಘದವರು ವಡಗಾವಿ ವೆಂಕಟೇಶ್ವರ ದೇವಸ್ಥಾನದಲ್ಲಿ ಇದೇ ದಿ. 23 ಬುಧವಾರದಿಂದ ದಿ. 27 ರವಿವಾರದ ವರೆಗೆ ಪ್ರತಿದಿನ ಸಾ. 6 ಗಂಟೆಗೆ ಐದು ದಿನಗಳ ಕಾಲ ಭಾಗವತ ಉಪನ್ಯಾಸವನ್ನು ಹಮ್ಮಿಕೊಂಡಿದ್ದಾರೆ.
ಉಪನ್ಯಾಸಕರಾಗಿ ಸೋಸಲೆ ವ್ಯಾಸರಾಜ ಮಠದ ಪಂ. ಬ್ರಹ್ಮಣ್ಯಾಚಾರ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಬಳವಂತ ಬಿ. ದೇಶಪಾಂಡೆ ವಹಿಸಿಕೊಂಡಿದ್ದಾರೆ. ಈ ಉಪನ್ಯಾಸದ ಸದುಪಯೋಗ ಪಡೆದುಕೊಂಡು ಹರಿವಾಯು ಗುರು ಹಿರಿಯರ ಅನುಗ್ರಹಕ್ಕೆ ಪಾತ್ರರಾಗುವಂತೆ ಕೇಶವ ಮಹುಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು 