ಕರಿಯರ್ ಗೈಡನ್ಸ್ ಇನ್ ಬಯೋಸ್ಟೆಟಿಸ್ಟಿಕ್ ಕುರಿತು ಉಪನ್ಯಾಸ
ಲೋಕದರ್ಶನ ವರದಿ
ಬೆಳಗಾವಿ 30: ನಗರದ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಗಣಿತಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ದಿ. 29ರಂದು 'ಕರಿಯರ್ ಗೈಡನ್ಸ್ ಇನ್ ಬಯೋಸ್ಟೆಟಿಸ್ಟಿಕ್ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಏರ್ಪಡಿಸಲಾಯಿತು.
ಕಾರ್ಯಕ್ರಮದ ಅತಿಥಿಗಳು ಹಾಗೂ ಕೆಎಲ್ಇ ವಿಶ್ವವಿದ್ಯಾಲಯದ ಜೀವಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನರೇಶ ಕುಮಾರ ತ್ಯಾಗಿ ಮಾತನಾಡುತ್ತ ಜೀವಸಂಖ್ಯಾಶಾಸ್ತ್ರದ ಅನ್ವಯಗಳ ಕುರಿತು ವಿವರಿಸಿದರು. ಮತ್ತೋರ್ವ ಅತಿಥಿಗಳು ಹಾಗೂ ಕೆಎಲ್ಇ ವಿಶ್ವವಿದ್ಯಾಲಯದ ಜೀವಸಂಖ್ಯಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಂಗ್ ಬಹದ್ದೂರ ಪ್ರಸಾದ ಅವರು ಮಾತನಾಡುತ್ತ ಪದವಿ ನಂತರ ಜೀವಸಂಖ್ಯಾಶಾಸ್ತ್ರದಲ್ಲಿ ಇರುವ ಅವಕಾಶಗಳ ಕುರಿತು ವಿವರಿಸಿದರು.
ಪ್ರೊ. ಸುಧಾ ಸರಿಕರ ಸರ್ವರನ್ನು ಸ್ವಾಗತಿಸಿದರು. ಪ್ರೊ. ವಿಜಯಲಕ್ಷ್ಮೀ ಪಾಟೀಲ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಅಜಿತ್ ಸುತಾರ ಅವರು ವಂದಿಸಿದರು. ಸಮಾರಂಭದಲ್ಲಿ ಮಹಾವಿದ್ಯಾಲಯದ ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 