ದಿ. 28ರಂದು ಉಪನ್ಯಾಸ ಮಾಲೆ-10 ಕಾರ್ಯಕ್ರಮ
Lecture series-10 program on 28th
ಲೋಕದರ್ಶನ ವರದಿ
ಧಾರವಾಡ 27: ಕರ್ನಾಟಕ ವಿದ್ಯಾವರ್ಧಕ ಸಂಘವು, ಪ್ರೊ. ಎಸ್.ಎಲ್. ಸಂಗಮ ದತ್ತಿ ಅಂಗವಾಗಿ ದಿ. 28ರಂದು ಶನಿವಾರ ಸಂಜೆ 6 ಗಂಟೆಗೆ ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ‘ಭಾರತೀಯ ಜ್ಞಾನ ಪರಂಪರೆ ಸಾಗಿ ಬಂದ ದಾರಿ’ ವಿಷಯ ಕುರಿತು ಉಪನ್ಯಾಸ ಮಾಲೆ-10 ಕಾರ್ಯಕ್ರಮ ಏರಿ್ಡಸಿದೆ.
ಧಾರವಾಡದ ವಿದ್ವಾಂಸರಾದ ಡಾ. ಶ್ರೀರಾಮ ಭಟ್ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ಧಾರವಾಡದ ಗ್ರಂಥಾಲಯ ವಿಜ್ಞಾನಿ ಡಾ. ವಿನಾಯಕ ಬಂಕಾಪುರ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಗೌರವ ಉಪಾಧ್ಯಕ್ಷರಾದ ಶ್ರೀನಿವಾಸ ವಾಡಪ್ಪಿ ಅಧ್ಯಕ್ಷತೆ ವಹಿಸುವರು.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಸ್.ಎಲ್. ಸಂಗಮ ಗೌರವ ಉಪಸ್ಥಿತರಿರುವರು.
ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 