ಲೀಲಾಧರ ರಾಮಸಿಂಗ ನಾಯ್ಕ ಆಯ್ಕೆ
Leeladhar Ramasinghe Nayak selected
ಹಗರಿಬೊಮ್ಮನಹಳ್ಳಿ 03: ವಿಜಯಪುರ ನಿವೃತ್ತ ಶಿಕ್ಷಕರಾದ ಲೀಲಾಧರ ರಾಮಸಿಂಗ ನಾಯ್ಕ ಇವರನ್ನು ಕನ್ನಡ. ನಾಡು ನುಡಿ ಸೇವೆಯನ್ನು ಪರಿಗಣಿಸಿ ಹಗರಿಬೊಮ್ಮನಹಳ್ಳಿಯ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಸಂಸ್ಥೆಯ ಗೌರವ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಪೆ.1 ರಂದು ಸಂಸ್ಥೆಯಿಂದ ನಡೆಯುವ ಮೈಸೂರ ಉತ್ಸವ ಕಾರ್ಯಕ್ರಮದಲ್ಲಿ ನೇಮಕಾತಿ ಪ್ರಮಾಣಪತ್ರ ನೀಡಲಾಗುವದು ಎಂದು ಕಾರ್ಯದರ್ಶಿ ಡಾ. ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 